sacrifice


ಬಗ್ಗೆ ನೀರ ತೆರೆ
ಕಡಲ ತಡಿಯಲ್ಲಿ ಕನಸ ಕಾಣುತ್ತಾ.. ಮನಸ್ಸು ಬಂದಷ್ಟು ದೂರ ಬೇಲೆಯಲ್ಲಿ ನಡೆಯುತ್ತಾ, ಪಕ್ಕದಲ್ಲಿ ರಂಪಣಿ ಎಳೆಯುವ ಗೆಳೆಯರ " ಓ ಬೇಲೆ" ಸದ್ದಿಗೆ ಕಿವಿ ಕೊಡುವವನು ನಾನು. ಮೇಲೆಳುವ ನೀರ ತೆರೆಗೆ ಮನಸ್ಸಿನಲ್ಲಿ ತೆರೆಗಳನ್ನೆಳಿಸುತ್ತಾ ಈ ದಕ್ಷಿಣ ಕನ್ನಡ ಎಷ್ಟು ಸುಂದರವೆಂದುಕೊಳ್ಳುವವನು. ಬಾನಲ್ಲಿ ಮೂಡುವ ಚಿತ್ತಾರಗಳಿಗೆ, ಮನಸ್ಸಿನ ಚಿತ್ತಾರಗಳಿಗೆ ಉಲ್ಲಾಸಗೊಳ್ಳುತ್ತಾ ಸ್ತಬ್ದಗೊಳ್ಳುವ ದಿನಚರಿಯನ್ನು ಪಡುವಣದಲ್ಲಿ ಕಾಯುತ್ತಾ ನೀರ ತೆರೆಗಳಿಗೆ ಕಾಲೊಡ್ಡಿ ಸರಿ ರಾತ್ರಿವರೆಗೆ ಮನೆಗೆ ಹೊರಡುವವನು.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s

%d bloggers like this: